22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

ಮಡಂತ್ಯಾರು: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮ‌ಚಂದ್ರನ ಪ್ರತಿಷ್ಠಾಪನೆ ಹಾಗೂ ಶ್ರೀರಾಮ‌ ಮಂದಿರದ ಲೋಕಾರ್ಪಣೆಗೆ ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು.

ಮಡಂತ್ಯಾರು ಪೇಟೆಯಲ್ಲಿ ಹೆಚ್ಚಿನ ಅಂಗಡಿ ಹಾಗೂ ಸಂಸ್ಥೆಗಳಿಗೆ ಹಲವಾರು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

Related posts

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!