April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿನ ವಿದ್ಯಾರ್ಥಿಗಳಾದ ಸೂರ್ಯ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಹರ್ಷ (8ನೇ ತರಗತಿ), ಹರೀಶ (8ನೇ ತರಗತಿ) ಮತ್ತು ದೀಕ್ಷಿತ್ (9ನೇ ತರಗತಿ) ದ್ವಿತೀಯ ಬಹುಮಾನವನ್ನು ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿ ಕಿಶೋರ್ ತರಬೇತಿ ನೀಡಿದ್ದರು.

Related posts

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya
error: Content is protected !!