22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿನ ವಿದ್ಯಾರ್ಥಿಗಳಾದ ಸೂರ್ಯ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಹರ್ಷ (8ನೇ ತರಗತಿ), ಹರೀಶ (8ನೇ ತರಗತಿ) ಮತ್ತು ದೀಕ್ಷಿತ್ (9ನೇ ತರಗತಿ) ದ್ವಿತೀಯ ಬಹುಮಾನವನ್ನು ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿ ಕಿಶೋರ್ ತರಬೇತಿ ನೀಡಿದ್ದರು.

Related posts

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya
error: Content is protected !!