September 6, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
error: Content is protected !!