25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ ಶ್ರಮಿಸಿದ್ದರು.‌ ಮೃತರ ಅಂತಿಮ ಸಂಸ್ಕಾರವು ಇಂದು ಅಪರಾಹ್ನ 2 ಗಂಟೆಯ ನಂತರ ನಡಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಇತ್ತೀಚೆಗೆ ಅಷ್ಟೇ ಅವರ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟಿದ್ದರು.
ಮೃತರು ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!