23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ದೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಮುನ್ನೆಚ್ಚರಿಕೆ ಕ್ರಮವಾಗಿ ಜ.22ರಂದು ಬಾರ್, ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya
error: Content is protected !!