23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಕೊಯ್ಯೂರು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜ.22 ರಂದು ನಡೆಯಲಿರುವ ಪ್ರಯುಕ್ತ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಾಲ್ ಕೊಯ್ಯೂರು ಇದರ ವತಿಯಿಂದ ಆದೂರು ಪೇರಾಲಿನ ಪೇಟೆ ಹಾಗೂ ರಸ್ತೆ ಬದಿಯ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕೃಷ್ಣ ಭಜನಾ ಮಂಡಳಿಯ ಮಕ್ಕಳ ತಂಡ ಮಹಿಳೆಯರ ತಂಡ ಹಾಗೂ ಪುರುಷರ ತಂಡಗಳು ಜಂಟಿಯಾಗಿ ಈ ಸ್ವಚ್ಛದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya
error: Content is protected !!