24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ದೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಮುನ್ನೆಚ್ಚರಿಕೆ ಕ್ರಮವಾಗಿ ಜ.22ರಂದು ಬಾರ್, ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

Related posts

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಎನೇಲ್ ಗೊಬ್ಬು” ಕ್ರೀಡಾಕೂಟ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!