37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಬೆಳ್ತಂಗಡಿ: ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾಯ೯ಕ್ರಮದಲ್ಲಿ ಉಪತಹಸೀಲ್ದಾರ್ ಜಯ, ಆಹಾರ ನಿರೀಕ್ಷಕ ವಿಶ್ವ, ಕಂದಾಯ ಇಲಾಖೆಯ ಪ್ರತೀಶ್, ಕಂದಾಯ ಹಾಗೂ ಇತರ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!