March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!