25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
error: Content is protected !!