25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಉಜಿರೆ ಎಸ್.ಡಿ.ಎಂ. ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾಮಟ್ಟದ ನೆಟ್‌ಬಾಲ್ ಟೂರ್ನಿ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya
error: Content is protected !!