ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು ಸೇರಿ ಶುಚಿತ್ವಗೊಳಿಸಿದರು.

ಈ ಸಂದರ್ಭ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್,ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ , ಗಣೇಶ್ ಆರ್, ಗಿರೀಶ್ ಡೋಂಗ್ರೆ, ಅನಿಲ್ ಕಕ್ಕೇನ, ಮಹಾಬಲ ಶೆಟ್ಟಿ ಹಾಗೂ ಸ್ನೇಹ ಯುವಕ ಸಂಘ ಸಂಚಾಲಕರಾದ ಸುರೇಶ್ ಶೆಟ್ಟಿ ಹಾಗೂ ಸದಸ್ಯರು ಪರಿಸರದ ಮಾತೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!