23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya
error: Content is protected !!