24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
error: Content is protected !!