ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!