23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya
error: Content is protected !!