April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು ಸೇರಿ ಶುಚಿತ್ವಗೊಳಿಸಿದರು.

ಈ ಸಂದರ್ಭ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್,ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ , ಗಣೇಶ್ ಆರ್, ಗಿರೀಶ್ ಡೋಂಗ್ರೆ, ಅನಿಲ್ ಕಕ್ಕೇನ, ಮಹಾಬಲ ಶೆಟ್ಟಿ ಹಾಗೂ ಸ್ನೇಹ ಯುವಕ ಸಂಘ ಸಂಚಾಲಕರಾದ ಸುರೇಶ್ ಶೆಟ್ಟಿ ಹಾಗೂ ಸದಸ್ಯರು ಪರಿಸರದ ಮಾತೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!