37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು ಸೇರಿ ಶುಚಿತ್ವಗೊಳಿಸಿದರು.

ಈ ಸಂದರ್ಭ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್,ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ , ಗಣೇಶ್ ಆರ್, ಗಿರೀಶ್ ಡೋಂಗ್ರೆ, ಅನಿಲ್ ಕಕ್ಕೇನ, ಮಹಾಬಲ ಶೆಟ್ಟಿ ಹಾಗೂ ಸ್ನೇಹ ಯುವಕ ಸಂಘ ಸಂಚಾಲಕರಾದ ಸುರೇಶ್ ಶೆಟ್ಟಿ ಹಾಗೂ ಸದಸ್ಯರು ಪರಿಸರದ ಮಾತೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya
error: Content is protected !!