25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಪ್ರಸಾದ್ ಕುಮಾರ್, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ಕಿರಣ್ ಕುಮಾರ್, ಕರುಣಾಕರ್, ಸದಸ್ಯ ಶರತ್ ಕುಮಾರ್, ತುಳಸಿ ಕರುಣಾಕರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya
error: Content is protected !!