ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ರಾಮಮಂದಿರದ ಲೋಕಾರ್ಪಣೆಯನ್ನು ಬೆಳ್ತಂಗಡಿ ಬಸ್ಸ್ ನಿಲ್ದಾಣದಲ್ಲಿ ಹಾಕಿರುವ ಎಲ್ಇಡಿ ಮೂಲಕ ಕಣ್ಣು ತುಂಬಿಕೊಳ್ಳುತ್ತಿರುವ ನೂರಾರು ಭಕ್ತರು.

Leave a Comment

error: Content is protected !!