24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರ ಲೋಕಾರ್ಪಣೆ ಸಂಭ್ರಮದ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿಂದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ದೇವರಿಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!