23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ ಶೆಟ್ಟಿ ಮೂಡಯೂರು, ಶೌರ್ಯ ತಂಡದ ಸಂಯೋಜಕ ಸತೀಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ವಿರೇಂದ್ರ ಕುಮಾರ್, ಪ್ರಶಾಂತ್ ಶೆಟ್ಟಿ, ಜಯಂತ ಶೆಟ್ಟಿ, ಅಜೆಯ್, ಭರತ್ ಶೆಟ್ಟಿ, ಯಶವಂತ ಶೆಟ್ಟಿ, ಗ್ರಾ ಪಂ ಸದಸ್ಯ ವಿಶ್ವನಾಥ ಪೂಜಾರಿ ಹಾರಬೆ. ಸೇವಾ ಪ್ರತಿನಿಧಿ ಹರಿಣಾಕ್ಷಿ, ಶೋಭ, ತಂಡದ ಸದಸ್ಯರು, ವಿದ್ಯಾಸರಸ್ವತಿ ಭಜನಾ ಮಂಡಳಿ ಸದಸ್ಯರು, ಮಹಿಳಾ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya
error: Content is protected !!