37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ ಶೆಟ್ಟಿ ಮೂಡಯೂರು, ಶೌರ್ಯ ತಂಡದ ಸಂಯೋಜಕ ಸತೀಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ವಿರೇಂದ್ರ ಕುಮಾರ್, ಪ್ರಶಾಂತ್ ಶೆಟ್ಟಿ, ಜಯಂತ ಶೆಟ್ಟಿ, ಅಜೆಯ್, ಭರತ್ ಶೆಟ್ಟಿ, ಯಶವಂತ ಶೆಟ್ಟಿ, ಗ್ರಾ ಪಂ ಸದಸ್ಯ ವಿಶ್ವನಾಥ ಪೂಜಾರಿ ಹಾರಬೆ. ಸೇವಾ ಪ್ರತಿನಿಧಿ ಹರಿಣಾಕ್ಷಿ, ಶೋಭ, ತಂಡದ ಸದಸ್ಯರು, ವಿದ್ಯಾಸರಸ್ವತಿ ಭಜನಾ ಮಂಡಳಿ ಸದಸ್ಯರು, ಮಹಿಳಾ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya
error: Content is protected !!