25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ ಶೆಟ್ಟಿ ಮೂಡಯೂರು, ಶೌರ್ಯ ತಂಡದ ಸಂಯೋಜಕ ಸತೀಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ವಿರೇಂದ್ರ ಕುಮಾರ್, ಪ್ರಶಾಂತ್ ಶೆಟ್ಟಿ, ಜಯಂತ ಶೆಟ್ಟಿ, ಅಜೆಯ್, ಭರತ್ ಶೆಟ್ಟಿ, ಯಶವಂತ ಶೆಟ್ಟಿ, ಗ್ರಾ ಪಂ ಸದಸ್ಯ ವಿಶ್ವನಾಥ ಪೂಜಾರಿ ಹಾರಬೆ. ಸೇವಾ ಪ್ರತಿನಿಧಿ ಹರಿಣಾಕ್ಷಿ, ಶೋಭ, ತಂಡದ ಸದಸ್ಯರು, ವಿದ್ಯಾಸರಸ್ವತಿ ಭಜನಾ ಮಂಡಳಿ ಸದಸ್ಯರು, ಮಹಿಳಾ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!