22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ ಶೆಟ್ಟಿ ಮೂಡಯೂರು, ಶೌರ್ಯ ತಂಡದ ಸಂಯೋಜಕ ಸತೀಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ವಿರೇಂದ್ರ ಕುಮಾರ್, ಪ್ರಶಾಂತ್ ಶೆಟ್ಟಿ, ಜಯಂತ ಶೆಟ್ಟಿ, ಅಜೆಯ್, ಭರತ್ ಶೆಟ್ಟಿ, ಯಶವಂತ ಶೆಟ್ಟಿ, ಗ್ರಾ ಪಂ ಸದಸ್ಯ ವಿಶ್ವನಾಥ ಪೂಜಾರಿ ಹಾರಬೆ. ಸೇವಾ ಪ್ರತಿನಿಧಿ ಹರಿಣಾಕ್ಷಿ, ಶೋಭ, ತಂಡದ ಸದಸ್ಯರು, ವಿದ್ಯಾಸರಸ್ವತಿ ಭಜನಾ ಮಂಡಳಿ ಸದಸ್ಯರು, ಮಹಿಳಾ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!