April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ ಬೆಳಿಗ್ಗೆ ನಗರ ಸಂಕೀರ್ತನೆ, ರಾಮತಾರಕ ಮಂತ್ರದೊಂದಿಗೆ ರಾಮತಾರಕ ಮಂತ್ರ ಹೋಮ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ಶ್ರೀರಾಮ ಭಜನಾಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!