April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು.

ವಿಶ್ರಾಂತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಗೇರುಕಟ್ಟೆ ದೀಪ ಬೆಳಗಿಸಿ, ಶುಭ ಹಾರೈಸಿದರು.

ಶ್ರೀ ವಿಶ್ಬಕರ್ಮಾಭ್ಯುದಯ ಸಭಾದ ಅಧ್ಯಕ್ಷರಾದ ಬಿ. ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್.ಎಸ್ ಗುಂಪಲಾಜೆ, ಜೊತೆಕಾರ್ಯದರ್ಶಿ ನಾಗಪ್ರಸಾದ್ ಆಚಾರ್ಯ ಕುಂಠಿನಿ, ಸಂಘಟನಾ ಕಾರ್ಯದರ್ಶಿ ಬಿ.ಕೆ ಸಂತೋಷ್ ಆಚಾರ್ಯ ಕೈಪ್ಲೋಡಿ, ಹಿರಿಯರಾದ ಬಿ.ಕೆ ಸತೀಶ್ ಆಚಾರ್ಯ ಬೆಳ್ತಂಗಡಿ,ಗೋಪಾಲ ಆಚಾರ್ಯ ಕನ್ನಾಜೆ, ಬಿ‌.ಕೆ ಹರಿಪ್ರಸಾದ್ ಆಚಾರ್ಯ ಬೆಳ್ತಂಗಡಿ, ರುಕ್ಮಯ ಆಚಾರ್ಯ ಆಚಾರ್ಯ ಕನ್ನಾಜೆ,ರಮೇಶ್ ಆಚಾರ್ಯ ಮದ್ದಡ್ಕ, ಶಿವಪ್ರಸಾದ್ ಪುರೋಹಿತರು ಸವಣಾಲು, ಪ್ರಸನ್ನ ಆಚಾರ್ಯ ಸಂಜಯನಗರ, ಯೋಗೀಶ್ ಆಚಾರ್ಯ ಮಾಪಲಾಡಿ, ರತ್ನಾಕರ ಆಚಾರ್ಯ ಗೇರುಕಟ್ಟೆ, ಜಗದೀಶ್ ಆಚಾರ್ಯ ಮಾಪಲಾಡಿ, ಅರುಣ್ ಆಚಾರ್ಯ ಸವಣಾಲು,ಬಾಲಚಂದ್ರ ಆಚಾರ್ಯ ಬೆಳಾಲು, ದೇವಿಪ್ರಸಾದ್ ಶಕ್ತಿನಗರ, ನಿಧೀಶ್ ಆಚಾರ್ಯ ಮಾಪಲಾಡಿ, ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ, ಶ್ರೀಮತಿ ದೀಪಾ ರಾಮ್ ಪ್ರಸಾದ್ , ಶ್ರೀಮತಿ ಪ್ರೇಮ ರತ್ನಾಕರ ಆಚಾರ್ಯ,ಶ್ರೀಮತಿ ನಳಿನಿ ವಸಂತ ಆಚಾರ್ಯ ಗುಂಪಲಾಜೆ, ಇನ್ನಿತರರು ಉಪಸ್ಥಿತರಿದ್ದರು

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!