25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು.

ವಿಶ್ರಾಂತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಗೇರುಕಟ್ಟೆ ದೀಪ ಬೆಳಗಿಸಿ, ಶುಭ ಹಾರೈಸಿದರು.

ಶ್ರೀ ವಿಶ್ಬಕರ್ಮಾಭ್ಯುದಯ ಸಭಾದ ಅಧ್ಯಕ್ಷರಾದ ಬಿ. ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್.ಎಸ್ ಗುಂಪಲಾಜೆ, ಜೊತೆಕಾರ್ಯದರ್ಶಿ ನಾಗಪ್ರಸಾದ್ ಆಚಾರ್ಯ ಕುಂಠಿನಿ, ಸಂಘಟನಾ ಕಾರ್ಯದರ್ಶಿ ಬಿ.ಕೆ ಸಂತೋಷ್ ಆಚಾರ್ಯ ಕೈಪ್ಲೋಡಿ, ಹಿರಿಯರಾದ ಬಿ.ಕೆ ಸತೀಶ್ ಆಚಾರ್ಯ ಬೆಳ್ತಂಗಡಿ,ಗೋಪಾಲ ಆಚಾರ್ಯ ಕನ್ನಾಜೆ, ಬಿ‌.ಕೆ ಹರಿಪ್ರಸಾದ್ ಆಚಾರ್ಯ ಬೆಳ್ತಂಗಡಿ, ರುಕ್ಮಯ ಆಚಾರ್ಯ ಆಚಾರ್ಯ ಕನ್ನಾಜೆ,ರಮೇಶ್ ಆಚಾರ್ಯ ಮದ್ದಡ್ಕ, ಶಿವಪ್ರಸಾದ್ ಪುರೋಹಿತರು ಸವಣಾಲು, ಪ್ರಸನ್ನ ಆಚಾರ್ಯ ಸಂಜಯನಗರ, ಯೋಗೀಶ್ ಆಚಾರ್ಯ ಮಾಪಲಾಡಿ, ರತ್ನಾಕರ ಆಚಾರ್ಯ ಗೇರುಕಟ್ಟೆ, ಜಗದೀಶ್ ಆಚಾರ್ಯ ಮಾಪಲಾಡಿ, ಅರುಣ್ ಆಚಾರ್ಯ ಸವಣಾಲು,ಬಾಲಚಂದ್ರ ಆಚಾರ್ಯ ಬೆಳಾಲು, ದೇವಿಪ್ರಸಾದ್ ಶಕ್ತಿನಗರ, ನಿಧೀಶ್ ಆಚಾರ್ಯ ಮಾಪಲಾಡಿ, ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ, ಶ್ರೀಮತಿ ದೀಪಾ ರಾಮ್ ಪ್ರಸಾದ್ , ಶ್ರೀಮತಿ ಪ್ರೇಮ ರತ್ನಾಕರ ಆಚಾರ್ಯ,ಶ್ರೀಮತಿ ನಳಿನಿ ವಸಂತ ಆಚಾರ್ಯ ಗುಂಪಲಾಜೆ, ಇನ್ನಿತರರು ಉಪಸ್ಥಿತರಿದ್ದರು

Related posts

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
error: Content is protected !!