25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು.

ವಿಶ್ರಾಂತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಗೇರುಕಟ್ಟೆ ದೀಪ ಬೆಳಗಿಸಿ, ಶುಭ ಹಾರೈಸಿದರು.

ಶ್ರೀ ವಿಶ್ಬಕರ್ಮಾಭ್ಯುದಯ ಸಭಾದ ಅಧ್ಯಕ್ಷರಾದ ಬಿ. ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್.ಎಸ್ ಗುಂಪಲಾಜೆ, ಜೊತೆಕಾರ್ಯದರ್ಶಿ ನಾಗಪ್ರಸಾದ್ ಆಚಾರ್ಯ ಕುಂಠಿನಿ, ಸಂಘಟನಾ ಕಾರ್ಯದರ್ಶಿ ಬಿ.ಕೆ ಸಂತೋಷ್ ಆಚಾರ್ಯ ಕೈಪ್ಲೋಡಿ, ಹಿರಿಯರಾದ ಬಿ.ಕೆ ಸತೀಶ್ ಆಚಾರ್ಯ ಬೆಳ್ತಂಗಡಿ,ಗೋಪಾಲ ಆಚಾರ್ಯ ಕನ್ನಾಜೆ, ಬಿ‌.ಕೆ ಹರಿಪ್ರಸಾದ್ ಆಚಾರ್ಯ ಬೆಳ್ತಂಗಡಿ, ರುಕ್ಮಯ ಆಚಾರ್ಯ ಆಚಾರ್ಯ ಕನ್ನಾಜೆ,ರಮೇಶ್ ಆಚಾರ್ಯ ಮದ್ದಡ್ಕ, ಶಿವಪ್ರಸಾದ್ ಪುರೋಹಿತರು ಸವಣಾಲು, ಪ್ರಸನ್ನ ಆಚಾರ್ಯ ಸಂಜಯನಗರ, ಯೋಗೀಶ್ ಆಚಾರ್ಯ ಮಾಪಲಾಡಿ, ರತ್ನಾಕರ ಆಚಾರ್ಯ ಗೇರುಕಟ್ಟೆ, ಜಗದೀಶ್ ಆಚಾರ್ಯ ಮಾಪಲಾಡಿ, ಅರುಣ್ ಆಚಾರ್ಯ ಸವಣಾಲು,ಬಾಲಚಂದ್ರ ಆಚಾರ್ಯ ಬೆಳಾಲು, ದೇವಿಪ್ರಸಾದ್ ಶಕ್ತಿನಗರ, ನಿಧೀಶ್ ಆಚಾರ್ಯ ಮಾಪಲಾಡಿ, ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಉಷಾ ಹರಿಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಪುಷ್ಪಾ ಗಣೇಶ್ ಆಚಾರ್ಯ, ಕೋಶಾಧಿಕಾರಿ ಶ್ರೀಮತಿ ಆಶಾ ಸತೀಶ್ ಆಚಾರ್ಯ, ಶ್ರೀಮತಿ ದೀಪಾ ರಾಮ್ ಪ್ರಸಾದ್ , ಶ್ರೀಮತಿ ಪ್ರೇಮ ರತ್ನಾಕರ ಆಚಾರ್ಯ,ಶ್ರೀಮತಿ ನಳಿನಿ ವಸಂತ ಆಚಾರ್ಯ ಗುಂಪಲಾಜೆ, ಇನ್ನಿತರರು ಉಪಸ್ಥಿತರಿದ್ದರು

Related posts

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya
error: Content is protected !!