38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

ಬಳಂಜ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ, ಭಜನಾ ಕಾರ್ಯಕ್ರಮ ನಡೆಯಿತು.

ಈಶ್ವರ್ ಭಟ್ ಬಳಂಜ, ರಾಘವೇಂದ್ರ ಭಟ್ ಬಳಂಜ, ಸುರೇಶ್ ಭಟ್ ಬಳಂಜ ಿವರು ವೈದಿಕ ವಿಧಿ ವಿಧಾನವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುವಂಶೀಯ ಆಡಳಿತ ಮೊಕ್ತೇಸರ ಪಿ.ಶೀತಲ್ ಪಡಿವಾಳ್, ಅಳದಂಗಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ನಿರ್ದೇಶಕ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya
error: Content is protected !!