ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಶಿರ್ಲಾಲು: ಅಯೋಧ್ಯೆ ಶ್ರೀ ರಾಮ ಮಂದಿರ, ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ, ರಾಮ ತಾರಕ ಮಂತ್ರ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ. ಪಾರೆಂಕಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರ. ಕಾರ್ಯದರ್ಶಿ ರವಿರಾಜ್ ಗೌಡ, ಕ್ಷೇತ್ರದ ಪ್ರಧಾನ ಅರ್ಚಕರು, ಶಿರ್ಲಾಲು ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ, ಉದ್ಯಮಿ ಬಾಲಕೃಷ್ಣ ಬಂಗೇರ ಶಿರ್ಲಾಲು, ಭಜಕರು, ಹಾಗೂ ಭಕ್ತರು ಉಪಸ್ಥಿತರಿದ್ದರು.

Leave a Comment

error: Content is protected !!