July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಶಿರ್ಲಾಲು: ಅಯೋಧ್ಯೆ ಶ್ರೀ ರಾಮ ಮಂದಿರ, ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ, ರಾಮ ತಾರಕ ಮಂತ್ರ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ. ಪಾರೆಂಕಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರ. ಕಾರ್ಯದರ್ಶಿ ರವಿರಾಜ್ ಗೌಡ, ಕ್ಷೇತ್ರದ ಪ್ರಧಾನ ಅರ್ಚಕರು, ಶಿರ್ಲಾಲು ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ, ಉದ್ಯಮಿ ಬಾಲಕೃಷ್ಣ ಬಂಗೇರ ಶಿರ್ಲಾಲು, ಭಜಕರು, ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya
error: Content is protected !!