September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಶಿರ್ಲಾಲು: ಅಯೋಧ್ಯೆ ಶ್ರೀ ರಾಮ ಮಂದಿರ, ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ, ರಾಮ ತಾರಕ ಮಂತ್ರ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ. ಪಾರೆಂಕಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರ. ಕಾರ್ಯದರ್ಶಿ ರವಿರಾಜ್ ಗೌಡ, ಕ್ಷೇತ್ರದ ಪ್ರಧಾನ ಅರ್ಚಕರು, ಶಿರ್ಲಾಲು ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ, ಉದ್ಯಮಿ ಬಾಲಕೃಷ್ಣ ಬಂಗೇರ ಶಿರ್ಲಾಲು, ಭಜಕರು, ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya
error: Content is protected !!