ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ, ಪ್ರಮುಖರಾದ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಸಂತೋಷ್ ಕುಮಾರ್ ಕಾಪಿನಡ್ಕ, ಭಜನಾ ತಂಡದ ಮುಖ್ಯಸ್ಥ ನಾರಾಯಣ ಕರಂಬಾರು, ನೂರಾರು ಭಕ್ತರು, ಹಾಗೂ ಇತರರು ಉಪಸ್ಥಿತರಿದ್ದರು.

Leave a Comment

error: Content is protected !!