ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು.

ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ ನೋಡಿ ಭಕ್ತರು ಭಕ್ತಿ ಸಾಗರದಲ್ಲಿ ತೇಲಿದರು.

Leave a Comment

error: Content is protected !!