July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!