25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!