ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!