25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya
error: Content is protected !!