ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು ಸೇರಿ ಶುಚಿತ್ವಗೊಳಿಸಿದರು.

ಈ ಸಂದರ್ಭ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್,ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ , ಗಣೇಶ್ ಆರ್, ಗಿರೀಶ್ ಡೋಂಗ್ರೆ, ಅನಿಲ್ ಕಕ್ಕೇನ, ಮಹಾಬಲ ಶೆಟ್ಟಿ ಹಾಗೂ ಸ್ನೇಹ ಯುವಕ ಸಂಘ ಸಂಚಾಲಕರಾದ ಸುರೇಶ್ ಶೆಟ್ಟಿ ಹಾಗೂ ಸದಸ್ಯರು ಪರಿಸರದ ಮಾತೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!