23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!