September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾಣಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ಗ್ರಾ.ಪಂ ಸಿಬ್ಬಂದಿ ರೇಷ್ಮಾ ,ಅಂಗನವಾಡಿ ಕಾರ್ಯಕರ್ತೆ, ಎಮ್.ಬಿ.ಕೆ, ಎಲ್ .ಸಿ.ಆರ್.ಪಿ, ಪಶು ಸಖಿ ಉಪಸ್ಥಿತರಿದ್ದರು.

Related posts

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
error: Content is protected !!