25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ನಡೆಯಿತು.

ಬೆಳಗ್ಗೆ ಶ್ರೀ ರಾಮ ತಾರಕ ಯಜ್ಞ ನಂತರ ಶ್ರೀ ರಾಮ ದೇವರ ಪೂಜೆಯೊಂದಿಗೆ ರಾಮ‌ ಭಕ್ತರಿಂದ ಶ್ರೀ ರಾಮ ತಾರಕ‌ ಮಂತ್ರ, ಕಾರ್ಯಕ್ರಮ ವಿಕ್ಷಿಸಲು ಪರದೆಯ ವ್ಯವಸ್ಥೆ, ಕರಸೇವಕರಿಗೆ ಗೌರವಾರ್ಪಣೆ, ಧಾರ್ಮಿಕ ಉಪನ್ಯಾಸ ಶ್ರೀ ಚಂದ್ರಬಾಬು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರ ಪ್ರಮುಖ್ ದಕ್ಷಿಣ ಪ್ರಾಂತ ನಂತರ ಶ್ರೀ ರಾಮ‌ ದೇವರಿಗೆ ಜಯ ಘೋಷದೊಂದಿಗೆ ಮಹಾ ಮಂಗಳಾರತಿ ಹಾಗೂ ಸದಾಶಿವೇಶ್ವರ ದೇವರಿಗೆ ಮಹಾಮಂಗಳಾರತಿ‌ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya
error: Content is protected !!