July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ನಡೆಯಿತು.

ಬೆಳಗ್ಗೆ ಶ್ರೀ ರಾಮ ತಾರಕ ಯಜ್ಞ ನಂತರ ಶ್ರೀ ರಾಮ ದೇವರ ಪೂಜೆಯೊಂದಿಗೆ ರಾಮ‌ ಭಕ್ತರಿಂದ ಶ್ರೀ ರಾಮ ತಾರಕ‌ ಮಂತ್ರ, ಕಾರ್ಯಕ್ರಮ ವಿಕ್ಷಿಸಲು ಪರದೆಯ ವ್ಯವಸ್ಥೆ, ಕರಸೇವಕರಿಗೆ ಗೌರವಾರ್ಪಣೆ, ಧಾರ್ಮಿಕ ಉಪನ್ಯಾಸ ಶ್ರೀ ಚಂದ್ರಬಾಬು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರ ಪ್ರಮುಖ್ ದಕ್ಷಿಣ ಪ್ರಾಂತ ನಂತರ ಶ್ರೀ ರಾಮ‌ ದೇವರಿಗೆ ಜಯ ಘೋಷದೊಂದಿಗೆ ಮಹಾ ಮಂಗಳಾರತಿ ಹಾಗೂ ಸದಾಶಿವೇಶ್ವರ ದೇವರಿಗೆ ಮಹಾಮಂಗಳಾರತಿ‌ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya
error: Content is protected !!