July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಬಂದಾರು ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜ.23 ರಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ದೇವಸ್ಯ ಗುತ್ತು ರಾಮಣ್ಣ ಗೌಡ, ಅಂತರ ಬಾರಿಕೆ ಮನೋಹರ್ ಗೌಡ ಮತ್ತು ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ-ಪುರಿಯ-ಕುಕ್ಕೇಡಿ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya
error: Content is protected !!