23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!