25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya
error: Content is protected !!