25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ, ಶ್ರೀ ರಾಮ ಪೂಜೆ, ಭಜನೆ, ಸಂಗೀತದೊಂದಿಗೆ, 1992 ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಶ್ರೀಮತಿ ಕಲಾವತಿ ,ಲಿಖಿತ್, ಪ್ರಭಾಕರ ಸಿ ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು.

Related posts

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya
error: Content is protected !!