37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya
error: Content is protected !!